spot_img
spot_img

ಕಾರಂಜಿಮಠದಲ್ಲಿ ಮಾಸಿಕ ಶಿವಾನುಭವ ಮತ್ತು ಪೂಜ್ಯ ಶ್ರೀ ಡಾ. ಲಿಂ. ಶಿವಬಸವ ಮಹಾಸ್ವಾಮಿಗಳವರ ೧೩೨ನೇ ಜಯಂತಿ ಮಹೋತ್ಸವ

Must Read

spot_img

ಬೆಳಗಾವಿ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ದಿನಾಂಕ ೩-೧೨-೨೦೨೧ ರಂದು ಶುಕ್ರವಾರ ಸಾಯಂಕಾಲ ೬ ಗಂಟೆಗೆ ೨೪೬ನೇ ಶಿವಾನುಭವ ಹಾಗೂ ಪೂಜ್ಯ ಶ್ರೀ ಲಿಂ. ಡಾ. ಶಿವಬಸವ ಮಹಾಸ್ವಾಮಿಗಳವರ ೧೩೨ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜರುಗುವುದು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯ ಶ್ರೀ ಗುರುಸಿದ್ಧ ಮಹಾಸ್ವಾಮಿಗಳವರು ವಹಿಸಲಿದ್ದು, ಪ್ರೊ. ಎಂ. ಆರ್. ಉಳ್ಳೇಗಡ್ಡಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ರೇಖಾ ರೇಣುಕಪ್ರಸಾದ ಚಿಕ್ಕಲಿ ಮತ್ತು ಡಾ. ಮಂಜುಳಾ ರಾಮಣ್ಣವರ ಅವರನ್ನು ಸನ್ಮಾನಿಸಲಾಗುವುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

- Advertisement -
- Advertisement -

Latest News

ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ...
- Advertisement -

More Articles Like This

- Advertisement -
close
error: Content is protected !!