spot_img
spot_img

ಕತ್ತುಕೊಯ್ದು ವ್ಯಕ್ತಿಯ ಬರ್ಬರ ಕೊಲೆ

Must Read

- Advertisement -

ಬೀದರ್ – ವ್ಯಕ್ತಿಯೊಬ್ಬನನ್ನು ಕೈಕಾಲು ಕಟ್ಟಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಗರದ ಹಳೆ ಸಪ್ನಾ ಥಿಯೇಟರ್ ಬಳಿ ನಡೆದಿದೆ.

ಸ್ಥಳಕ್ಕೆ ಗಾಂಧಿ ಗಂಜ್ ಠಾಣೆಯ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಅಜ್ಜು ( 34 ) ಎಂದು ಗುರುತಿಸಲಾಗಿದ್ದು ಬೀದರ್ ನ ಮುಲ್ತಾನಿ ಕಾಲೋನಿಯ ವ್ಯಕ್ತಿ. ಹಣ್ಣು ಮಾರಾಟ ಮಾಡುತ್ತಿದ್ದ ವ್ಯಾಪಾರಿ‌ ಎಂದು ಹೇಳಲಾಗುತ್ತಿದೆ.

- Advertisement -

ಈತನ ಕೈಕಾಲು ಕಟ್ಟಿ ಹಾಕಿ ಕೊಲೆ ಮಾಡಿದ ದೃಶ್ಯ ಬೀದರ್ ಜನರಲ್ಲಿ ನಡುಕ ಹುಟ್ಟಿಸಿದೆ. ಆರೋಪಿಗಳ ನಿಖರವಾದ ಮಾಹಿತಿ ಇನ್ನು ನಿಗೂಢ ವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಅಜ್ಜುವನ್ನು ಬೇರೆ ಕಡೆ ಕೊಲೆ ಮಾಡಿ ಬೀದರ್ ನ ಹಳೆಯ ಸ್ವಪ್ನ ಚಿತ್ರ ಮಂದಿರದ ಬಳಿಯ ಖಾಲಿ ಜಾಗದಲ್ಲಿ ಮೃತದೇಹವನ್ನು ಬಿಸಾಕಿ ಪರಾರಿಯಾಗಿದ್ದಾರೆ.

ಜಿಲ್ಲೆಯ ವರಿಷ್ಠ ಪೊಲೀಸ್ ಅಧಿಕಾರಿ. ಡಿ ಎಲ್ ನಾಗೇಶ್ ಮತ್ತು ಡಿವೈಎಸ್ ಪಿ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group