ವ್ಯಕ್ತಿ ಕಾಣೆ; ದೂರು

Must Read

ಘಟಪ್ರಭಾ: ಮೋಬೈಲ್ ಗೆ ಕರೆನ್ಸಿ ಹಾಕಿಸಿಕೊಂಡು ಬರುವುದಾಗಿ ಹೋದ ವ್ಯಕ್ತಿಯೊಬ್ಬ ಕಾಣೆಯಾಗಿರುವ ಬಗ್ಗೆ ಆತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.

ಸಮೀಪದ ಮಲ್ಲಾಪೂರ (ಪಿ ಜಿ) ಗ್ರಾಮದ, ೩೪ ವರ್ಷ ವಯಸ್ಸಿನ ಮಾರುತಿ ಲಕ್ಷ್ಮಣ ನಾಗರಮುನ್ನೊಳ್ಳಿ ( ತಳ್ಳ್ಯಾಗೋಳ) ದಿ. ೧೯ ರಂದು ಬಡಿಗವಾಡ ಗ್ರಾಮಕ್ಕೆ ಹೋಗಿ ಮೋಬೈಲ್ ಗೆ ಕರೆನ್ಸಿ ಹಾಕಿಸಿಕೊಂಡು ಬರುವುದಾಗಿ ಹೋದವನು ಇನ್ನೂ ಬಂದಿಲ್ಲ. ತನ್ನ ಸಹೋದರನನ್ನು ಹುಡುಕಿ ಕೊಡಬೇಕೆಂದು ಕಾಣೆಯಾದವನ ಸಹೋದರ ಹಾಲಪ್ಪ ಲಕ್ಷ್ಮಣ ನಾಗರಮುನ್ನೊಳ್ಳಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group