spot_img
spot_img

ವ್ಯಕ್ತಿ ಕಾಣೆ; ದೂರು

Must Read

- Advertisement -

ಘಟಪ್ರಭಾ: ಮೋಬೈಲ್ ಗೆ ಕರೆನ್ಸಿ ಹಾಕಿಸಿಕೊಂಡು ಬರುವುದಾಗಿ ಹೋದ ವ್ಯಕ್ತಿಯೊಬ್ಬ ಕಾಣೆಯಾಗಿರುವ ಬಗ್ಗೆ ಆತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.

ಸಮೀಪದ ಮಲ್ಲಾಪೂರ (ಪಿ ಜಿ) ಗ್ರಾಮದ, ೩೪ ವರ್ಷ ವಯಸ್ಸಿನ ಮಾರುತಿ ಲಕ್ಷ್ಮಣ ನಾಗರಮುನ್ನೊಳ್ಳಿ ( ತಳ್ಳ್ಯಾಗೋಳ) ದಿ. ೧೯ ರಂದು ಬಡಿಗವಾಡ ಗ್ರಾಮಕ್ಕೆ ಹೋಗಿ ಮೋಬೈಲ್ ಗೆ ಕರೆನ್ಸಿ ಹಾಕಿಸಿಕೊಂಡು ಬರುವುದಾಗಿ ಹೋದವನು ಇನ್ನೂ ಬಂದಿಲ್ಲ. ತನ್ನ ಸಹೋದರನನ್ನು ಹುಡುಕಿ ಕೊಡಬೇಕೆಂದು ಕಾಣೆಯಾದವನ ಸಹೋದರ ಹಾಲಪ್ಪ ಲಕ್ಷ್ಮಣ ನಾಗರಮುನ್ನೊಳ್ಳಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -
- Advertisement -

Latest News

ಶಿವಾನಂದ ಮಹಾವಿದ್ಯಾಲಯದಲ್ಲಿ ವರಕವಿ ಬೇಂದ್ರೆಯವರ ೪೩ನೇ ಪುಣ್ಯಸರಣೆ

ಕಾಗವಾಡ: ನಗರದ ಶಿವಾನಂದ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರಾಯೋಜಿತ ಕನ್ನಡ ವಿಭಾಗ ವರಕವಿ ಶಬ್ದಗಾರುಡಿಗ ಡಾ. ದ. ರಾ. ಬೇಂದ್ರೆಯವರ ೪೩ನೇ ಪುಣ್ಯಸ್ಮರಣೆಯನ್ನು ಆಯೋಜಿಸಲಾಗಿತ್ತು. ಈ ಸಮಾರಂಭದ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group