ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವಿದೆ

Must Read

ಧಾರವಾಡ: ಆಡಳಿತದಲ್ಲಿ ಅಧಿಕಾರಿಗಳ ಪಾತ್ರ ಬಹಳ ಮಹತ್ವವನ್ನು ಪಡೆದಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀನಿವಾಸ ಶಾಸ್ತ್ರೀ ಅಭಿಪ್ರಾಯಪಟ್ಟರು.

ಅವರು ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ ಪುರಾತತ್ತ್ವ ಇಲಾಖೆಯ ಧಾರವಾಡ ವಲಯದ ನಿರ್ದೇಶಕರಾಗಿ  ಬಡ್ತಿ ಹೊಂದಿದ ಡಾ.ವಿ.ಎಸ್.ಬಡಿಗೇರ ಮತ್ತು ಸಹಾಯಕ ಪುರಾತತ್ವ ಅಧಿಕ್ಷಕ ಡಾ.ದೇವರಾಜ್ ಸನ್ಮಾನಿಸಿ‌ ಮಾತಾನಾಡಿದರು.

ಧಾರವಾಡ ವಲಯದ ಪುರಾತತ್ವ ಹಲವಾರು ರೀತಿಯ ಸೃಜನಾತ್ಮಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಬಡ್ತಿ ಹೊಂದಿದ ಅಧಿಕಾರಿಗಳ ಜವಾಬ್ದಾರಿ ಬಹಳ ಇದೆ ಎಂದರು‌.

ಈ ಸಂದರ್ಭದಲ್ಲಿ  ಧಾರವಾಡ ಪುರಾತತ್ವ ಇಲಾಖಾ ವಲಯದ ಸಿಬ್ಬಂದಿ, ಇತರ ಇಲಾಖೆಯ ಸಿಬ್ಬಂದಿ ಇದ್ದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group