ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Must Read

ಸಿಂದಗಿ: ತಾಲೂಕಿನ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಅಧ್ಯಕ್ಷರಾಗಿ ನಾಗರಾಜ ಪಾಟೀಲ ಉಪಾಧ್ಯಕ್ಷರಾಗಿ ಹರೀಶ ಹಂಚಿನಾಳ, ಕಾರ್ಯದರ್ಶಿ ಶಿವಾನಂದ ಹಿರೇಮಠ ಹಾಗೂ ಖಜಾಂಚಿಯಾಗಿ ಕಿರಣರಾಜ ಶಿವಸಿಂಪಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಅಧ್ಯಕ್ಷ ಮಹಿಬೂಬ ಮಸಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group