spot_img
spot_img

ಪೌರ ಕಾರ್ಮಿಕರ ಸೇವೆಯು ಅನನ್ಯವಾದದ್ದು – ಮಂಜುಳಾ ಹಿರೇಮಠ

Must Read

- Advertisement -

ಮೂಡಲಗಿ: ‘ಕೋವಿಡ್ ಎರಡನೇ ದುರಿತ ಅವಧಿಯಲ್ಲಿ ಪಟ್ಟಣದ ನೈರ್ಮಲ್ಯ ಕಾಯುವಲ್ಲಿ ಪೌರ ಕಾರ್ಮಿಕರ ಸೇವೆಯು ಅನನ್ಯವಾಗಿದೆ’ ಎಂದು ಡಾ. ಸಿದ್ದಲಿಂಗಯ್ಯ ಕಲಾ ಮತ್ತು ಸಾಮಾಜಿಕ ಸಾಂಸ್ಕೃತಿಕ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಮಂಜುಳಾ ಹಿರೇಮಠ ಹೇಳಿದರು.

ಇಲ್ಲಿಯ ಪಟ್ಟಣ ಪಂಚಾಯ್ತಿಯಲ್ಲಿ ಸಂಘದಿಂದ ಪೌರ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರದ ಆಡಳಿತದೊಂದಿಗೆ ಸಮುದಾಯದ ಜನರು ಸ್ಪಂದಿಸಿದರೆ ಎಂಥ ಕಷ್ಟಗಳನ್ನೂ ಎದುರಿಸಲು ಸಾಧ್ಯ ಎಂದರು.

ಮುಖ್ಯಾಧಿಕಾರಿ ಅರುಣಕುಮಾರ, ಹಿರಿಯರಾದ ಶಂಕರ ಬೆಳಕೂಡ, ಸಂಘದ ಸದಸ್ಯರಾಧ ಈರಣ್ಣ ಮುನೋಳಿಮಠ, ರಾಜು ಹಿರೇಮಠ, ಮೃತ್ಯುಂಜಯ ಹಿರೇಮಠ, ಕೆಂಪಣ್ಣ ಮಕ್ಕಳಗೇರಿ, ಸಿದ್ಧೇಶ್ವರ ಹಿರೇಮಠ, ಮಹಾದೇವ ಮದಬಾವಿ ಹಾಗೂ ಪಟ್ಟಣ ಪಂಚಾಯ್ತಿಯ ಸಿಬ್ಬಂದಿಯವರು ಭಾಗವಹಿಸಿದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group