spot_img
spot_img

ಬೀದರ್: ಧಾರಾಕಾರ ಮಳೆಗೆ ನೀರುಪಾಲಾದ ಮೂವರು

Must Read

- Advertisement -

ಬೀದರ್ ನಲ್ಲಿ ಧಾರಾಕಾರ ಮಳೆ; ಧಾರಾಕಾರ ಮಳೆಗೆ ಕೊಚ್ಚಿ ಹೋದ ಮೂವರು ಔರಾದ ತಾಲೂಕಿನ ಹೆಡಗಾನೂರ ಗ್ರಾಮದಲ್ಲಿ ಜರುಗಿದೆ.

ಜಮೀನಿನ ಕೆಲಸ ಮುಗಿಸಿಕೊಂಡು ಮನೆ ಕಡೆ ವಾಪಸಾಗುವಾಗ ಭಾರಿ ಮಳೆಗೆ ನೀರಿನ ರಭಸಕ್ಕೆ ಮೂವರು ಕೊಚ್ಚಿ ಹೋದ ಘಟನೆ ನಡೆದಿದ್ದು, ದಂಪತಿಗಳು ಹಾಗೂ ಒಬ್ಬರು ಮಕ್ಕಳು ಸೇರಿ ನಾಲ್ವರು ಹಳ್ಳ ದಾಟುತ್ತಿರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋದ ಪತ್ನಿ ಹಾಗೂ ಇಬ್ಬರು ಮಕ್ಕಳು

ಪತ್ನಿ ಸುನಂದಾ ( 45 ), ಮಗ ಸುಮಿತ್ (11 ) ಮಗಳು ಐಶ್ವರ್ಯ (16) ನೀರಿನಲ್ಲಿ ಕೊಚ್ಚಿ ಹೋದ ಮೂವರು, ಕೊಚ್ಚಿ ಹೋಗುತ್ತಿದ್ದಾಗ ಈಜಿ ದಡ ಸೇರಿ  ಪತಿರಾಯ.ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದ ಹಳ್ಳದಲ್ಲಿ ಘಟನೆ ನಡೆದಿದೆ.

- Advertisement -

ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಸಿಬ್ಬಂದಿಗಳಿಂದ ಮೂವರಿಗಾಗಿ ಹಳ್ಳದಲ್ಲಿ ಶೋಧ ಕಾರ್ಯ ನಡೆದಿದೆ ಎನ್ನಲಾಗಿದೆ.


ವರದಿ: ನಂದಕುಮಾರ ಕರಂಜೆ,ಬೀದರ

- Advertisement -
- Advertisement -

Latest News

ಜಲ ಜೀವನ ಮಿಷನ್ ಅಡಿಯಲ್ಲಿ ಕಲ್ಯಾಣಿ ಪುನಶ್ಚೇತನ

ಮೂಡಲಗಿ: ಜಿಲ್ಲಾ ಪಂಚಾಯತ್ ಬೆಳಗಾವಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ, ತಾಲೂಕು ಪಂಚಾಯತ್ ಮೂಡಲಗಿ, ಗ್ರಾಮ ಪಂಚಾಯತ್ ಯಾದವಾಡ ಹಾಗೂ ಅನುಷ್ಠಾನ ಬೆಂಬಲ...
- Advertisement -

More Articles Like This

- Advertisement -
close
error: Content is protected !!
Join WhatsApp Group