spot_img
spot_img

ಕ್ರಿಕೆಟ್ ವೀಕ್ಷಣೆಗೆ ಇನ್ನೂ ಮುಗಿಯದ ತಯಾರಿ

Must Read

spot_img
- Advertisement -

ಬೀದರ: ರವಿವಾರ ನಡೆಯಲಿರುವ ಭಾರತ ಆಸ್ಟ್ರೇಲಿಯಾ ತಂಡಗಳ ನಡುವಣ ವಿಶ್ವ ಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು ಕೆಲವೇ ಕ್ಷಣಗಳಲ್ಲಿ ನಡೆಯಲಿರುವ ಪಂದ್ಯ ವೀಕ್ಷಣೆಗೆ ಸಿದ್ಧತೆ ಮಾತ್ರ ಇನ್ನೂ ಮುಗಿದಿಲ್ಲ.

ಇದರಿಂದ ಬೀದರ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement -

ಕೆಲವೇ ಕ್ಷಣಗಳಲ್ಲಿ ವಿಶ್ವಕಪ್ ಫೈನಲ್ ಆರಂಭ ಆಗಬೇಕಿದೆ. ಆದರೂ ಇನ್ನೂ ಎಲ್ಇಡಿ ಪರದೆ ಹಾಕಲು ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತದ ಕ್ರಮ ಟೀಕೆಗೆ ಗುರಿಯಾಗಿದೆ.

ಈ ಬಗ್ಗೆ ಮುಂಚಿತವಾಗಿಯೇ ತಿಳಿಸಲಾಗಿದ್ದರೂ ಜಿಲ್ಲಾಡಳಿತ ಕ್ರಿಕೆಟ್ ವೀಕ್ಷಣೆಗೆ ಕೈಗೊಳ್ಳಬೇಕಾದ ಕ್ರಮ ಕೈಗೊಂಡಿಲ್ಲ. ಚೇರ್ ವ್ಯವಸ್ಥೆ ಇಲ್ಲ.ನೀರಿನ ವ್ಯವಸ್ಥೆ ಕೂಡ ಆಗಬೇಕಾಗಿದೆ. ಜಿಲ್ಲಾಡಳಿತ ತ್ವರಿತ ಕ್ರಮ ಕೈಗೊಂಡು  ಸದ್ಯದಲ್ಲಿಯೇ ಆರಂಭವಾಗಲಿರುವ ಪಂದ್ಯ ವೀಕ್ಷಣೆಗೆ ಬೇಗ ಸಿದ್ಧತೆ ಮಾಡಿ ಸಾರ್ವಜನಿಕ ರ ಸಂಭ್ರಮಕ್ಕೆ ಕಾರಣವಾಗಬೇಕಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group