ಮಹಿಳೆಗೆ ಥಳಿತ; ನಾಲ್ವರ ಬಂಧನ

Must Read

ಯಾದಗಿರಿ – ಮಹಿಳೆಯೊಬ್ಬಳನ್ನು ಬೆತ್ತಲಾಗಿಸಿ ಅಮಾನವೀಯವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.

ನಿಂಗರಾಜ್ s/o ಭೀಮರಾಯ ಬೇವಿನಹಳ್ಳಿ, ವಯಸ್ಸು: 24 ವರ್ಷ ಉದ್ಯೋಗ: ಆಟೋ ಚಾಲಕ, ಇಂದಿರಾನಗರ, ಶಹಾಪುರ.

ಅಯ್ಯಪ್ಪ s/o ಸಂಗಪ್ಪ ನಾಟೆಕಾರ್, ವಯಸ್ಸು: 23 ವರ್ಷ, ಉದ್ಯೋಗ: ಅಲ್ಲಮ ಪ್ರಭು ಪೆಟ್ರೋಲ್ ಪಂಪನಲ್ಲಿ ಕೆಲಸ, ಗುತ್ತೀಪೇಟೆ, ಶಹಾಪುರ, ಭಿಮಾಶಂಕರ್ s/o ಮಲ್ಲಯ್ಯ. ದೋರನಳ್ಳಿ, ವಯಸ್ಸು:28 ವರ್ಷ, ಉದ್ಯೋಗ: ಪಾನ್ ಶಾಪ್ ಅಂಗಡಿ ಸಾ. ಮಾಮಾದಾಪುರ ಏರಿಯಾ ಶಹಪುರ ಹಾಗೂ ಶರಣು ತಂದೆ ಮಹಾದೇವಪ್ಪ ನಾಯಕೋಡಿ,22 ವರ್ಷ, ಹೊಸಬಸ್ ನಿಲ್ದಾಣದ ಬಳಿ ಎಗ್ ರೈಸ್ ಬಂಡಿ ಕೆಲಸ, ವಾಸ: ಮಮದಾಪುರ ಏರಿಯಾ, ಶಹಾಪುರ ಎಂದು ಅವರನ್ನು ಗುರುತಿಸಲಾಗಿದೆ.

ಯಾದಗಿರಿ – ಶಹಾಪೂರ ರಾಜ್ಯ ಹೆದ್ದಾರಿ ಮಧ್ಯೆ ಮಧ್ಯರಾತ್ರಿಯಲ್ಲಿ ಈ ಯುವಕರು ಮಹಿಳೆಯೊಬ್ಬಳನ್ನು ಬೆತ್ತಲಾಗಿಸಿ ಕಬ್ಬಿನ ಜಲ್ಲೆಯಿಂದ ಅಮಾನವೀಯವಾಗಿ ಹೊಡೆದಿದ್ದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group