spot_img
spot_img

ಮನೆಗಳ್ಳನ ಬಂಧನ

Must Read

spot_img
- Advertisement -

ಸಿಂದಗಿ; ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಕಳ್ಳತನ ಕೃತ್ಯವೆಸಗುತ್ತಿದ್ದ ನಿಂಗಪ್ಪ ರಾಜಪ್ಪ ಬಡಿಗೇರ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜನಕೋಳೂರು ಮೂಲದವನೆಂದು ತಿಳಿದು ಬಂದಿದೆ. ಈತ ಆಗಾಗ ಸಿಂದಗಿಗೆ ಬಂದು ಕಳ್ಳತನ ನಡೆಸಿರುವ ಕುರಿತು ಬಾಯಿ ಬಿಟ್ಟಿದ್ದಾನೆಂದು ಹೇಳಲಾಗಿದೆ.

ಬುಧವಾರ ಪಟ್ಟಣದಲ್ಲಿ ಸಂಶಯ ಬರುವ ರೀತಿಯಲ್ಲಿ ತಿರುಗಾಡುತ್ತಿದ್ದನು. ಆಗ ಈತನನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ಪಟ್ಟಣದ ಕಲ್ಯಾಣ ನಗರ, ಮಲ್ಲಿಕಾರ್ಜುನ ನಗರ ಹಾಗೂ ಕೊಕಟನೂರು, ಸುಂಗಠಾಣ ಗ್ರಾಮಗಳಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ ಒಂದು ಬೈಕ್, ೧೦೫ ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

- Advertisement -

ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್‌ಐ ಆರೀಫ್ ಮುಶಾಪುರಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ....
- Advertisement -

More Articles Like This

- Advertisement -
close
error: Content is protected !!
Join WhatsApp Group