ಪ್ರೊ.ಶಿವಕುಮಾರರ ಕಥೆಗೆ ಬಹುಮಾನ

Must Read

ಮೂಡಲಗಿ – ಹುನಗುಂದದ ಹೊನ್ನ ಕುಸುಮ ಸಾಹಿತ್ಯ ವೇದಿಕೆ ಏರ್ಪಡಿಸಿದ್ದ ಕಥಾ ಸ್ಪರ್ಧೆ ೨೦೨೪ ರಲ್ಲಿ ಮೂಡಲಗಿಯ ಪ್ರೊ. ಶಿವಕುಮಾರ ಕೋಡಿಹಾಳ ಅವರ ಕಥೆ ತೃತೀಯ ಬಹುಮಾನ ಪಡೆದಿದೆ.

ಪ್ರಥಮ ರಾಜು ಹಗ್ಗದ ಅವರ ‘ಸರಸೂ’ ಕಥೆ, ದ್ವಿತೀಯ ಶೀಲಾ ಗೌಡರ ಅವರ ‘ಗೋಲ್ಡ್ ಮೆಡಲ್’ ಬಹುಮಾನ ಪಡೆದಿದ್ದರೆ ತೃತೀಯ ಬಹುಮಾನವನ್ನು ನಾಗರತ್ನ ಭಾವಿಕಟ್ಟಿಯವರ ‘ಬೆಂದುಹೋದ ಭಾವಯಾನ’ ಹಾಗೂ ಪ್ರೊ.ಶಿವಕುಮಾರ ಕೋಡಿಹಾಳ ಅವರ ‘ಮರ್ಯಾದಾ ಹತ್ಯೆ’ ಕಥೆ ಪಡೆದುಕೊಂಡಿವೆ.

ಪ್ರೊ. ಕೋಡಿಹಾಳ ಅವರು ಮೂಡಲಗಿಯ ಶ್ರೀ ಶಿವಬೋಧರಂಗ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group