Homeಸುದ್ದಿಗಳುತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ, ಗ್ರಾಮದ ತಿಮ್ಮ ನಾಯ್ಕ್ ತಂದೆ ದೇವಲಾ ನಾಯ್ಕ್ ಇವರ ಸಾಧನೆಯನ್ನು ಗುರುತಿಸಿ ಗಾನ ಕೋಗಿಲೆ ಪ್ರಶಸ್ತಿ ನೀಡಲಾಗಿದೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯಕ್ರಮದಲ್ಲಿ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಧು ನಾಯ್ಕ್ ಮತ್ತು ಬರಹಗಾರರ ಸಂಘದ ಗೌರವಾಧ್ಯಕ್ಷರಾದ ಗೊರೂರು ಅನಂತರಾಜು ಹಾಗೂ ಹಿರಿಯ ಸಾಹಿತಿಗಳು ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಪ್ರದಾನ ಮಾಡಿ ಗೌರವಿಸಿದರು.

RELATED ARTICLES

Most Popular

error: Content is protected !!
Join WhatsApp Group