ನಾನು ಇರುವವರೆಗೂ ಟಿಪ್ಪು ಪೂಜೆ ನಡೆಯದು – ಶರಣು ಸಲಗರ

Must Read

ಬೀದರ: ನಾನು ಇರುವವರೆಗೂ ಬಸವಕಲ್ಯಾಣದಲ್ಲಿ ಟಿಪ್ಪು ಸುಲ್ತಾನನ ಪೂಜೆ ನಡೆಯುವುದಿಲ್ಲ ಇದು ನನ್ನ ವಚನ ಎಂದು ಶಾಸಕ ಶರಣು ಸಲಗರ ಗುಡುಗಿದ್ದಾರೆ.

ಗುಳೆ ಹೋದ ಮತದಾರರನ್ನು ಸೆಳೆಯಲು ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ವಿಜಯ ಸಿಂಗ್ ಅವರನ್ನು ಉದ್ದೇಶಿಸಿ, ಮೇರೆ ಭಾಯಿ ವಿಜಯಸಿಂಗ್ ನೀನೇನಾದರೂ ಟಿಪ್ಪು ಸುಲ್ತಾನ್ ಜಯಂತಿ ಮಾಡಬೇಕಾದರೆ ಅದು ನಾನು ಮರಣ ಹೊಂದಿದ ನಂತರವೇ ಮಾಡಬೇಕು ಎಂದು ಸವಾಲು ಹಾಕಿದರು. 

ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಟಿಪ್ಪು ಸುಲ್ತಾನನ ಪೂಜಾ ನಡೆಯಲು ಸಾಧ್ಯವಿಲ್ಲ ಬಸವೇಶ್ವರ ಹಾಗು ಶಿವಾಜಿ ಜಯಂತಿ ಮಾತ್ರ ಮಾಡ್ತೇವೆ. ನಾನು ಜೀವಂತ ಇರುವವರೆಗೂ ಬಸವಕಲ್ಯಾಣದಲ್ಲಿ ಟಿಪ್ಪು ಪೂಜೆ ಮಾಡೋಕೆ ಆಗಲ್ಲಾ ಎಂದು ಸಲಗರ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group