ಮೂಡಲಗಿಯಲ್ಲಿ ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ

Must Read

ಮೂಡಲಗಿ:- ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನೆಲೆ ಮೇ,೨೦ ರಂದು ಮಂಗಳವಾರ,ಸಂಜೆ ೪ ಗಂಟೆಗೆ ಮೂಡಲಗಿ ಪಟ್ಟಣದಲ್ಲಿ  ಶಾಸಕರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.

ವೀರಯೋಧರಿಗೆ ನೈತಿಕ, ಆತ್ಮ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ದೇಶದ ತುಂಬೆಲ್ಲ ತಿರಂಗಾ ಯಾತ್ರೆ ನಡೆಸಲು ಕರೆ ಕೊಟ್ಟಿದ್ದಾರೆ. ಭಾರತೀಯ ವೀರಯೋಧರಿಗೆ ಈ ರೀತಿಯಾಗಿ ನಮನ ತಿಳಿಸುವ ಸಲುವಾಗಿ ಮೂಡಲಗಿಯಲ್ಲಿ ತಿರಂಗಾ ಯಾತ್ರೆ ನಡೆಸಲು ಮುಂದಾಗಿದ್ದೇವೆ ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಿರಿ ಎಂದು ಅರಭಾವಿ ಮತಕ್ಷೇತ್ರದ ಬಿಜೆಪಿ ಕರೆ ಕೊಟ್ಟಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಪುನಾರಚಿತ ಗೋಕಾಕ ರೋಡ ರೇಲ್ವೇ ಸ್ಟೇಶನ್ ಉದ್ಘಾಟನೆ ಮೇ.22 ರಂದು

ಬೆಳಗಾವಿ: ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ‌ ರೂ. 16.98 ಕೋಟಿ ರೂ,ಗಳ ವೆಚ್ಚದಲ್ಲಿ ಪುನರಾಭಿವೃದ್ಧಿಗೊಂಡ ಗೋಕಾಕ್ ರೋಡ್ ರೈಲು ನಿಲ್ದಾಣವನ್ನು ಮೇ 22 ರಂದು ಮುಂಜಾನೆ...
- Advertisement -

More Articles Like This

- Advertisement -
close
error: Content is protected !!
Join WhatsApp Group