spot_img
spot_img

ಬರಹಗಾರರ ಬಳಗದಿಂದ ಸಿದ್ದೇಶ್ವರ ಶ್ರೀಗಳಿಗೆ ಶೃದ್ದಾಂಜಲಿ

Must Read

- Advertisement -

ಬೆಳಗಾವಿ – ಪೂಜ್ಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾಗಿರುವದು ಇಡೀ ಮಾನವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪ್ರವಚನದ ಮುಖಾಂತರ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಜನರಿಂದ ನಡೆದಾಡುವ ದೇವರೆಂದು ಕರೆಸಿಕೊಂಡ ಶ್ರೀಗಳು ಯಾವುದೇ ಪ್ರಶಸ್ತಿಗಳನ್ನು ನಯವಾಗಿ ತಿರಸ್ಕರಿಸಿದ್ದರು. ಅಂತಹ ಮಹಾತ್ಮರನ್ನು ಕಳೆದುಕೊಂಡ ಸಮಾಜ ಆಧ್ಯಾತ್ಮಿಕವಾಗಿ ಬಡವಾಗಿದೆ ಎಂದು ಬರಹಗಾರರ ಬಳಗದಿಂದ ಶೃದ್ಧಾಂಜಲಿ ಸಲ್ಲಿಸುತ್ತ ಸಾಹಿತಿ ಸ.ರಾ.ಸುಳ್ಳುಡೆ ನುಡಿದರು.

ಪೂಜ್ಯರನ್ನು ಕುರಿತು ಬಸವರಾಜ ಗಾರ್ಗಿ, ನ್ಯಾಯವಾದಿ ಸಾಣಿಕೊಪ್ಪ, ಸಿ.ಎಂ. ಬೂದಿಹಾಳ, ಎಂ.ವಾಯ್. ಮೆಣಶಿನಕಾಯಿ, ಹಸಿರುಕ್ರಾಂತಿ ಸಂಪಾದಕರಾದ ಸಂಪತಕುಮಾರ ಮುಚಳಂಬಿ ಮಾತನಾಡಿದರು.

ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಲಾಯಿತು.

- Advertisement -
- Advertisement -

Latest News

ಕಾರ್ಯಕರ್ತರೇ, ನಾಯಕರ ದಾಳಗಳಾಗದೆ ಜಾಗೃತರಾಗಿರಿ.

ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಎಚ್ಚರಿಕೆ.ಕಾರ್ಯಕರ್ತರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಸಲಹೆ. ನಿಮ್ಮನ್ನ ರಾಜ್ಯ ಸರ್ಕಾರ ತಮ್ಮದಿದೆ ಆದ್ದರಿಂದ ನಿಮಗೆ ರಕ್ಷಣೆ ನೀಡುತ್ತದೆ ಏನೂ...
- Advertisement -

More Articles Like This

- Advertisement -
close
error: Content is protected !!
Join WhatsApp Group