spot_img
spot_img

ಉದ್ದು

Must Read

- Advertisement -

ನವಗ್ರಹದಲ್ಲಿ ಶನಿಯ ಪ್ರತೀಕವಾದ ಉದ್ದ ಸ್ವಭಾವದಲ್ಲೂ ಮಂದ. ಜೀರ್ಣಕಾರಿಯಲ್ಲದ ಆಹಾರ ಆದರೂ ಅನೇಕ ಔಷಧೀಯ ಗುಣವನ್ನು ಹೊಂದಿದೆ. ಸಸ್ಯಾಹಾರಿ ಗಳಿಗೆ ಮಾಂಸಾಹಾರದ ಶಕ್ತಿಯನ್ನು ಕೊಡುವ ಉದ್ದು ಅನೇಕರಲ್ಲಿ ತಾಮಸಿಕ ಆಹಾರ ಎನ್ನುವ ಅಭಿಪ್ರಾಯ ಇದೆ.

  1. ಉದ್ದಿನ ಹಿಟ್ಟಿನ ಜೊತೆಯಲ್ಲಿ ರೇಷ್ಮೆ ವಸ್ತ್ರದ ಭಸ್ಮವನ್ನು ಸೇರಿಸಿ ನೀರಿನಲ್ಲಿ ಮಿಶ್ರ ಮಾಡಿ ನೆತ್ತಿಗೆ ಲೇಪಿಸುವುದರಿಂದ ಮೂಗಿನಲ್ಲಿ ರಕ್ತಸ್ರಾವ ನಿಲ್ಲುತ್ತದೆ.
  2. ಉದ್ದಿನ ಹಿಟ್ಟಿಗೆ ನೀರು ಸೇರಿಸಿ ಮಿಶ್ರ ಮಾಡಿ ಕೀವಿರುವ ವೃಣಕ್ಕೆ ಹಚ್ಚುವುದರಿಂದ ಕೀವು ಗುಣವಾಗುತ್ತದೆ.
  3. ಉದ್ದಿನ ಹಿಟ್ಟಿನೊಂದಿಗೆ ಶುಂಠಿ ಸೇರಿಸಿ ಬಿಸಿ ನೀರಿನಲ್ಲಿ ಕುದಿಸಿ ಕಷಾಯ ಮಾಡಿ ಕುಡಿಯುವುದರಿಂದ ವಾತರೋಗಗಳು ಗುಣವಾಗುತ್ತದೆ ಪಾಶ್ವ ವಾಯು ಪೀಡಿತರು ಇದನ್ನು ಕುಡಿಯುವುದರಿಂದ ಅನೇಕ ಲಾಭಗಳು ಸಿಗುತ್ತದೆ.
  4. ಸಿಪ್ಪೆ ಸಹಿತ ಉದ್ದಿನಬೇಳೆ ಹುರಿದು ಪುಡಿ ಮಾಡಿ ಸಮಭಾಗ ಬೆಲ್ಲ ಸೇರಿಸಿ ಇಟ್ಟುಕೊಳ್ಳುವುದು ಮೂರು ಚಮಚ ಹೊತ್ತಿಗೆ ಪ್ರತಿದಿನ ವಿಷಮ ಪ್ರಮಾಣದಲ್ಲಿ ತುಪ್ಪ ಮತ್ತು ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ಶಕ್ತಿ ವೃದ್ಧಿ ಆಗುತ್ತದೆ.
  5. ಉದ್ದನ್ನು ತುಪ್ಪದಲ್ಲಿ ಹುರಿದು ಕಲ್ಲು ಸಕ್ಕರೆಯೊಂದಿಗೆ ಪಾಕ ಮಾಡಿ ಉಂಡೆ ಮಾಡಿ  ಸೇವಿಸುವುದರಿಂದ ಕ್ಯಾಲ್ಸಿಯಂ ಹೆಚ್ಚಾಗುತ್ತದೆ ಮೂಳೆಗಳು ಗಟ್ಟಿಯಾಗುತ್ತದೆ.
  6. ಉದ್ದಿನ ಆಹಾರವನ್ನು ಹೆಚ್ಚಾಗಿ ಸೇವಿಸಿ ಅಜೀರ್ಣವಾದರೆ ಎಳ್ಳು ತಿನ್ನುವುದರಿಂದ ಸರಿಯಾಗುತ್ತದೆ.

ಸುಮನಾ ಮಳಲಗದ್ದೆ 9980182883

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ತಲೆಬಾಗು ಗುರುಗಳಿಗೆ ಗಣ್ಯರಿಗೆ ಮಾನ್ಯರಿಗೆ ಶಿರಬಾಗು ಹಿರಿಯರಿಗೆ ಹೆತ್ತವರಿಗೆ ಶರಣಾಗು ಸಂಪೂರ್ಣ ಮದವಳಿದು ದೈವಕ್ಕೆ ಬಾಗಿದವ ಬಾಳುವನು - ಎಮ್ಮೆತಮ್ಮ ಶಬ್ಧಾರ್ಥ ಗಣ್ಯರು = ಗಣನೀಯವಾದವರು ಮಾನ್ಯರು = ಮನ್ನಣೆಗೆ ಪಾತ್ರರಾದವರು ತಾತ್ಪರ್ಯ ಗುರುಗಳಲ್ಲಿ‌ ಗಣ್ಯರಲ್ಲಿ‌ ಮಾನ್ಯರಲ್ಲಿ‌‌...
- Advertisement -

More Articles Like This

- Advertisement -
close
error: Content is protected !!
Join WhatsApp Group