spot_img
spot_img

ಸಾಲಬಾಧೆ ತಾಳಲಾರದೇ ಬಾವಿಗೆ ಹಾರಿ ರೈತ ಆತ್ಮಹತ್ಯೆ

Must Read

- Advertisement -

ಬೀದರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿಕೊಂಡು ತೀರಿಸಲಾಗದೆ ಮನನೊಂದು ಯುವ ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಬೂತಗಿ ಗ್ರಾಮದ ಸಂದೀಪ್ ರೆಡ್ಡಿ ತಂದೆ ಶಿವರಾಜ ಕಳಸಂಕಿ (38) ಎಂಬ ಯುವ ರೈತ ಜೀವ ಕಳೆದುಕೊಂಡಿದ್ದಾನೆ.

ಉಳುಮೆಗೆ ಅಂತ ಪಿಕೆಪಿಎಸ್ ಬ್ಯಾಂಕ್ ಹಾಗೂ ಖಾಸಗಿ ಸಾಲ ಮಾಡಿಕೊಂಡಿದ್ದರು. ಆದರೆ ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ನಾಶವಾದ ಹಿನ್ನೆಲೆ ನೊಂದುಕೊಂಡಿದ್ದರು. ಈ ಮಧ್ಯೆ ಸಾಲಗಾರರ ಕಾಟದಿಂದ ಅವಮಾನ ತಾಳಲಾರದೇ ನೊಂದು ಶನಿವಾರ ಮಧ್ಯಾಹ್ನ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group