spot_img
spot_img

ಉಪ್ಪಾರ ಅಂತಾರಾಷ್ಟ್ರೀಯ ವಧು ವರರ ಸಮಾವೇಶ ಅರ್ಜಿ ಆಹ್ವಾನ

Must Read

- Advertisement -

ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ಜ 8 ರಂದು ಭಾನುವಾರ ಬೆಳಗಾವಿಯ ಪ್ರತಿಷ್ಠಿತ ಹೋಟೆಲ್ ಸಂಕಮ್ ರೆಸಿಡೆನ್ಸಿನಲ್ಲಿ ಅಂತರ ರಾಷ್ಟ್ರಮಟ್ಟದ ಉಪ್ಪಾರರ ವಧು-ವರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

ಉಪ್ಪಾರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತಾರಾಜ್ಯ ಮತ್ತು ಅಂತಾರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳು ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಈಗಾಗಲೇ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅರ್ಜಿಯ ನಮೂನೆಯನ್ನು ಸಮಾಜದ ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿದ್ದು ಸಮಾಜದ ಬಾಂಧವರು ಬರುವಾಗ ಅರ್ಜಿಯನ್ನು ಪ್ರಿಂಟ್ ಹಾಕಿಸಿಕೊಂಡು ಫೋಟೋದೊಂದಿಗೆ ವಿವರಗಳನ್ನು ಭರ್ತಿ ಮಾಡಿಕೊಂಡು ತರತಕ್ಕದ್ದು.

- Advertisement -

ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಆಯೋಜಿಸಿರುವ ವಧು ವರ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಉಪಾಧ್ಯಕ್ಷ ಅರಣು ಸಂವತಿಕಾಯಿ ತಿಳಿಸಿದ್ದಾರೆ. ಮಾಹಿತಿಗಾಗಿ ಸಂರ್ಕಿಸಿ 9448225046,9742716264

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group