spot_img
spot_img

ವಾಲಿಕಾರ ಹಾಗೂ ಕೂಚಬಾಳ ಸನ್ಮಾನ

Must Read

- Advertisement -

ಸಿಂದಗಿ – ಪಟ್ಟಣದ ಅಲ್ಲಾಪುರ ಮನೆಯಲ್ಲಿ ಬಿಜಾಪುರ ಜಿಲ್ಲಾ ಕ ಸಾ ಪ. ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹಾಗೂ ಸಿಂದಗಿ ತಾಲೂಕಿನ ಅಧ್ಯಕ್ಷ ರಾಜಶೇಖರ್ ಕೂಚಬಾಳ ಅವರನ್ನು ಪಟ್ಟಣದ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ್ ಅಲ್ಲಾಪುರ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶ್ರೀಶೈಲ ಯಳಮೇಲಿ, ಎಂ.ಎ.ಖತೀಬ, ಶಾಂತೂ ರಾಣಾಗೋಳ, ಖಾದರಸಾಬ ಬಂಕಲಗಿ, ದಯಾನಂದ ಪೂಜಾರಿ ಬೋರಗಿ, ಮಾಂತೇಶ ಹಿರೇಮಠ ಇದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group