‘ವಚನ’ ಗ್ರಂಥ ಲೋಕಾರ್ಪಣೆ

Must Read

ಬೆಳಗಾವಿ – ಬೈಲಹೊಂಗಲ ತಾಲೂಕಿನ ಚಿಕ್ಕಬೆಳಿಕಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಎಸ್. ಡಿ. ಎಮ್. ಸಿ. ಅಧ್ಯಕ್ಷರಾದ ಆತ್ಮಾನಂದ ಶಿ. ಹೊಂಗಲ, ಪ್ರಗತಿಪರ ಕೃಷಿಕರಾದ ಬಸವಂತ ಮ. ಹಟ್ಟಿಹೊಳಿ ಅವರು ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ *ವಚನ* ಗ್ರಂಥವನ್ನು ಲೋಕಾರ್ಪಣೆ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಗೌರವ ಕೋಶಾಧ್ಯಕ್ಷರಾದ ಮಹೇಶ ವೀರಭದ್ರಪ್ಪ ಕೋಟಗಿ ( ಉಡಿಕೇರಿ), ಕರ್ನಾಟಕ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಮಾಜಿ ಅಧ್ಯಕ್ಷರು, ಆಕಾಶವಾಣಿ ಕಲಾವಿದ, ಆದರ್ಶ ಶಿಕ್ಷಕ ಇಬ್ರಾಹಿಂ ಎಂ. ಮುಲ್ಲಾ ಅವರು ಉಪಸ್ಥಿತರಿದ್ದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group