spot_img
spot_img

‘ವಚನ’ ಗ್ರಂಥ ಲೋಕಾರ್ಪಣೆ

Must Read

- Advertisement -

ಬೆಳಗಾವಿ – ಬೈಲಹೊಂಗಲ ತಾಲೂಕಿನ ಚಿಕ್ಕಬೆಳಿಕಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಎಸ್. ಡಿ. ಎಮ್. ಸಿ. ಅಧ್ಯಕ್ಷರಾದ ಆತ್ಮಾನಂದ ಶಿ. ಹೊಂಗಲ, ಪ್ರಗತಿಪರ ಕೃಷಿಕರಾದ ಬಸವಂತ ಮ. ಹಟ್ಟಿಹೊಳಿ ಅವರು ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ *ವಚನ* ಗ್ರಂಥವನ್ನು ಲೋಕಾರ್ಪಣೆ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಗೌರವ ಕೋಶಾಧ್ಯಕ್ಷರಾದ ಮಹೇಶ ವೀರಭದ್ರಪ್ಪ ಕೋಟಗಿ ( ಉಡಿಕೇರಿ), ಕರ್ನಾಟಕ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಮಾಜಿ ಅಧ್ಯಕ್ಷರು, ಆಕಾಶವಾಣಿ ಕಲಾವಿದ, ಆದರ್ಶ ಶಿಕ್ಷಕ ಇಬ್ರಾಹಿಂ ಎಂ. ಮುಲ್ಲಾ ಅವರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಾತಿನಲಿ ಮೃದುವಿರಲಿ ಹಿತವಿರಲಿ ಮಿತವಿರಲಿ ಘಾಸಿ ಮಾಡದೆಯಿರಲಿ ಯಾರ ಮನಸು ನಯವಿನಯ ತುಂಬಿರಲಿ ದುರ್ವಾಕ್ಯ ದೂರಿರಲಿ ಇದುವೆ ವಾಙ್ಮಯತಪವು - ಎಮ್ಮೆತಮ್ಮ ಶಬ್ಧಾರ್ಥ ಘಾಸಿ = ತೊಂದರೆ . ದುರ್ವಾಕ್ಯ = ಕೆಟ್ಟ...
- Advertisement -

More Articles Like This

- Advertisement -
close
error: Content is protected !!
Join WhatsApp Group