ಮಹರ್ಷಿ ವಾಲ್ಮೀಕಿಯ ಸಂದೇಶ ಮಾನವಿಯತೆಯ ಸಂದೇಶವಾಗಿದೆ

Must Read

ಸಿಂದಗಿ; ವಾಲ್ಮಿಕಿಯವರು ಇಡೀ ಮನುಕುಲಕ್ಕೆ ರಾಮಾಯಣ ಎಂಬ ಮಹಾಕಾವ್ಯದ ಮೂಲಕ ಬಹುದೊಡ್ಡ ಸಂದೇಶ ನೀಡಿದ್ದಾರೆ. ಅವರು ಸಾರಿದ ಬದುಕಿನ ಮೌಲ್ಯಗಳು ಎಂದಿಗೂ ಅಗತ್ಯ ಎಂದು ನಿವೃತ್ತ ಪ್ರಾಚಾರ್ಯ ಆಯ್.ಬಿ. ಬಿರಾದಾರವರು ಹೇಳಿದರು.

ಸ್ಥಳೀಯ ಪಿ.ಇ.ಎಸ್. ಪ.ಪೂ. ಕಾಲೇಜಿನಲ್ಲಿ ನಡೆದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಲಾಯನ್ ಕೆ.ಎಚ್. ಸೋಮಾಪೂರ, ಪಿ.ಎಂ. ಮಡಿವಾಳರ, ಪ್ರಚಾರ್ಯ ಜಿ.ಎಸ್. ಕಡಣಿ, ಆರ್.ಬಿ. ಗೋಡಕರ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ಪಿ. ಕರ್ಜಗಿಯವರು ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಅಮೀರ ಮೋಪಗಾರ ಸ್ವಾಗತಿಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group