spot_img
spot_img

ಹುಬ್ಬಳ್ಳಿ – ಪುಣೆ ವಂದೇ ಭಾರತ ಎಕ್ಸ್ ಪ್ರೆಸ್ ಘಟಪ್ರಭಾದಲ್ಲಿ ನಿಲುಗಡೆ

Must Read

spot_img
- Advertisement -

ಘಟಪ್ರಭಾ: ಪುಣೆ-ಹುಬ್ಬಳ್ಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.

ಜನವರಿ 3 ರಂದು ಹುಬ್ಬಳಿ ನಿಲ್ದಾಣದಿಂದ ಮುಂಜಾನೆ 05.15ಕ್ಕೆ ಹೊರಟು ಮುಂಜಾನೆ 07.23ಕ್ಕೆ ಘಟಪ್ರಭಾ ರೈಲು ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ವಾರದಲ್ಲಿ ಮೂರು ಬಾರಿ ಹುಬ್ಬಳ್ಳಿಯಿಂದ (ಬುಧವಾರ, ಶುಕ್ರವಾರ ಹಾಗೂ ರವಿವಾರ) ಮತ್ತು ಪುಣೆಯಿಂದ (ಗುರುವಾರ, ಶನಿವಾರ ಮತ್ತು ಸೋಮವಾರ) ಸಂಚರಿಸಲಿದೆ. ಘಟಪ್ರಭಾ ನಿಲ್ದಾಣದಲ್ಲಿ 2 ನಿಮಿಷಗಳ ನಿಲುಗಡೆಯಾಲಿದೆ. ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟು ಮುಂದೆ ಈ ರೈಲನ್ನು ಪ್ರತಿದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಹಾಗೂ ಪ್ರಯಾಣಿಕರು ಈ ರೈಲು ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group