spot_img
spot_img

ವೀರಾಪುರ ಶ್ರೀಗಳು ರಾಜ್ಯ ಧಾರ್ಮಿಕ ಪರಿಷ ತ್ತಿ ಗೆ ಆಯ್ಕೆ

Must Read

spot_img
- Advertisement -

ಮುಜರಾಯಿ ಸಚಿವ ಶ್ರೀರಾಮಲಿಂಗ ರೆಡ್ಡಿ ಯವರು ರಾಜ್ಯ ಧಾರ್ಮಿಕ ಪರಿಷತ್ ಗೆ ಶಿವಮೊಗ್ಗ ಜಿಲ್ಲೆಯ ವೀರಾಪುರ ಹಿರೇಮಠದ ಡಾ. ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳನ್ನು ನೇಮಕ ಮಾಡಿದ್ದಾರೆ.

Mಪಂಡಿತಾರಾಧ್ಯರು ಭಾರತೀಯ ಷೋಡಶ ಸಂಸ್ಕಾರಗಳು ವೈಚಾರಿಕ ದೃಷ್ಟಿಕೋನ ಪ್ರಬಂಧಕ್ಕೆ ಅಮೇರಿಕ ವಿಶ್ವವಿದ್ಯಾಲಯದಿಂದ ಮತ್ತು ಋಷಿ ಮುನಿಗಳ ಕೃಷಿ ಪ್ರಬಂಧಕ್ಕೆ ರಾಯಚೂರು ಕೃಷಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದಿದ್ದಾರೆ.

ಪ್ರಾಚೀನ ಅರಸರ ನ್ಯಾಯ ದಾನ ಪದ್ಧತಿ ಸಂಶೋಧನಾ ಕೃತಿಗೆ ಸರ್ಕಾರ ಗೌರವಿಸಿದೆ. ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಡಿ ಲಿಟ್ ಪದವಿ ನೀಡಿ ಗೌರವಿಸಿದೆ. ಜಗದೇಕ ಸುಮುಖ, ದೇವಿ ಪುರಾಣ ಮುಂತಾದ ಕೃತಿಗಳು ಇವರಿಂದ ರಚನೆಯಾಗಿವೆ. ಸಂಸ್ಕೃತ ,ಕನ್ನಡ ,ವೇದ, ಜ್ಯೋತಿಷ್ಯ ,ಆಧ್ಯಾತ್ಮಿಕ ,ಪಾಠ ಶಾಲೆಯನ್ನು ಶ್ರೀ ಮಠದಲ್ಲಿ ತೆರೆದು ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದಾರೆ. ಇವರನ್ನು ಆಯ್ಕೆ ಮಾಡಿರುವುದು ಇವರ ವಿದ್ವತ್ತಿಗೆ ಸಂದ ಗೌರವವಾಗಿದೆ

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group