ವಿಕಾಸ ಬ್ಯಾಂಕ್ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Must Read

ಬೀದರ – ಗಡಿ ಜಿಲ್ಲೆ ಬೀದರ ವಿಕಾಸ ಬ್ಯಾಂಕ್ ಇಪ್ಪತ್ತೈದನೇ ವರ್ಷದ ಬೆಳ್ಳಿ ಹಬ್ಬದ ಆಚರಣೆಯ ಸಂಭ್ರಮದಲ್ಲಿದ್ದು ಬೀದರ್ ನ ಚನ್ನಪಟ್ಟದೇವರ ರಂಗಮಂದಿರದಲ್ಲಿ ಸಮಾರಂಭ ನಡೆಯಿತು.

ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಳಗು ಸಾಂಸ್ಕೃತಿಕ ಸಂಯೋಗದಿಂದ ಮನರಂಜನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬೀದರ್ ನ ಗಾಯಕ ನಾಗಶೆಟ್ಟಿ ಲಕ್ಕೋಟೆ ಜಾನಪದ ಹಾಡು ಹಾಡಿ ಪ್ರೇಕ್ಷಕರ ಮನಸ್ಸು ರಂಜಿಸಿದರು. ಇನ್ನೂ ಹಲವು ಗಾಯಕರು ಹಾಡು ಹಾಡಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಜಾನಪದದಿಂದ ಮಾನವೀಯ ಮೌಲ್ಯ ಹೆಚ್ಚಳ – ಎಸ್ ಆರ್ ಪಿ

ಬಾಗಲಕೋಟೆ- ಎಲ್ಲ ಸಾಹಿತ್ಯಕ್ಕೂ ಮೂಲ ಆಸರೆಯಾಗಿ ಜಾತಿ, ಮಥ, ಪಂಥಗಳನ್ನು ಮೀರಿ ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಸಾಹಿತ್ಯ ಯಾವುದಾರೂ ಇದ್ದರೆ ಅದುವೇ ಜಾನಪದ ಸಾಹಿತ್ಯ. ಅದು...
- Advertisement -

More Articles Like This

- Advertisement -
close
error: Content is protected !!
Join WhatsApp Group