spot_img
spot_img

ವಿಪ ಚುನಾವಣೆ ಪೂರ್ವಭಾವಿ ಸಭೆ

Must Read

- Advertisement -

ಸಿಂದಗಿ; ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 03 ರಂದು ಮಧ್ಯಾಹ್ನ 02:00 ಗಂಟೆಗೆ ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮತಕ್ಷೇತ್ರದ ಗ್ರಾಮ ಪಂಚಾಯತಿ ಹಾಗೂ ಪುರಸಭೆ ಸದಸ್ಯರ ಸಭೆ ಕರೆಯಲಾಗಿದೆ ಎಂದು ಮಾಧ್ಯಮ ಪ್ರಮುಖ ಸುದರ್ಶನ ಜಿಂಗಣ್ಣಿ ತಿಳಿಸಿದ್ದಾರೆ.

ಈ ಸಭೆಗೆ ಸಚಿವರಾದ ಗೋವಿಂದ ಕಾರಜೋಳ, ಸಂಸದರಾದ ರಮೇಶ ಜಿಗಜಿಣಗಿ, ಸಿಂದಗಿ ಶಾಸಕರಾದ ರಮೇಶ ಭೂಸನೂರ, ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್. ಎಸ್. ಪಾಟೀಲ ಕೂಚಬಾಳ ಸೇರಿದಂತೆ ಪಕ್ಷದ ಪ್ರಮುಖರು, ಮತ್ತಿತರರು ಆಗಮಿಸಲಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group