spot_img
spot_img

ಮರಾಠಿ ಪುಂಡರಿಗೆ ಎಚ್ಚರಿಕೆ

Must Read

spot_img
- Advertisement -

ಬೀದರ – ಮಹಾರಾಷ್ಟ್ರದ ಶಿವಸೇನೆ ಹಾಗೂ ಎಮ್ಈಎಸ್ ಪುಂಡರು ಇದೇ ರೀತಿ ಪುಂಡಾಟಿಕೆ ನಡೆಸುತ್ತಿದ್ದರೆ ಕರ್ನಾಟಕದ ಏಳು ಕೋಟಿ ಕನ್ನಡಿಗರು ತಕ್ಕ ಉತ್ತರ ಕೊಡಲು ಸಮರ್ಥವಾಗಿದ್ದಾರೆ ಎಂದು ಪ್ರಜಾಶಕ್ತಿ ಪಕ್ಷದ ರಾಜ್ಯ ಅಧ್ಯಕ್ಷ  ಡಾ. ವಿಶ್ವನಾಥ ಎಚ್ಚರಿಕೆ ಕೊಟ್ಟಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಕ್ಯಾತೆ ವಿಚಾರವಾಗಿ ಮಾತನಾಡಿದ ಅವರು, ಕನ್ನಡಿಗರು ಪುಂಡ ಮರಾಠಿಗರನ್ನು ಮಹಾರಾಷ್ಟ್ರದ ಒಳಹೊಕ್ಕು ಹೊಡೆಯುವ ಸಾಮರ್ಥ್ಯ ಹೊಂದಿದ್ದಾರೆ. ಗಡಿ ವಿಚಾರದಲ್ಲಿ ಎಮ್ಈಎಸ್ ಹಾಗೂ ಶಿವಸೇನೆಗಳು ತಮ್ಮ ಪುಂಡಾಟಿಕೆ ಮೆರೆಯಬಾರದು ಎಂದು ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ವಿಕಲಚೇತನರಿಗೆ ಗೌರವ ಪ್ರಶಸ್ತಿ ವಿತರಣೆ

ಮೈಸೂರು: ಏ.೧೦ ರಂದು ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ ಸಹಯೋಗದಲ್ಲಿ ಜರುಗಿದ ಕರ್ನಾಟಕ ಸಾಂಸ್ಕೃತಿಕ ವೈಭವ  ಕಾರ್ಯಕ್ರಮದಲ್ಲಿ ರಾಜ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group