spot_img
spot_img

ಬಿಜೆಪಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ – ರಮೇಶ ಭೂಸನೂರ

Must Read

spot_img
- Advertisement -

ಸಿಂದಗಿ – ನಗರದಲ್ಲಿ ಭಾರತೀಯ ಜನತಾ ಪಕ್ಷ ಸಿಂದಗಿ ಮಂಡಲ ಮಹಿಳಾ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ರವರು ಭಾಗವಹಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೂ ಕೂಡ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ.ಹಾಗೆಯೇ ಕೇಂದ್ರ ,ರಾಜ್ಯ ಸರ್ಕಾರದ ಮಹಿಳೆಯರಿಗಾಗಿ,ಹೆಣ್ಣು ಮಕ್ಕಳಿಗೆ ಇರುವ ವಿಶೇಷ ಯೋಜನೆಗಳನ್ನು ಪ್ರತಿ ಮನೆಗೆ ಮನೆಗೆ ತಲುಪಿಸುವ ಕಾರ್ಯ ಕೈಗೊಳ್ಳೋಣ ಎಂದು ತಿಳಿಸಿದರು.

ಮುಂಬರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನ ಸಭೆ,ವಿಧಾನ ಪರಿಷತ್ ಚುನಾವಣೆಗಳಿಗೆ ಸಜ್ಜಾಗಲು ಮಹಿಳಾ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಹಾಗೂ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ್ ಅಲ್ಲಾಪೂರ ಮಾತನಾಡಿದರು ಹಾಗೂ ಮಹಿಳಾ ಮೋರ್ಚಾ ಅಧ್ಯಕ್ಷ ಸುನಂದಾ ಯಂಪೂರೆ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಿಲ್ಫಾ ಕುದರಗೊಂಡ,ಭಾರತಿ ಭೂಯಾರ ಗಾಯತ್ರಿ ದೇವೂರ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಮ್ಮ ಪಾಟೀಲ, ಅನಸುಯಾ ಪಾರಗೊಂಡ , ಶಾರದಾ ಮಂಗಳೂರು, ಸಂಗೀತಾ ತೀಕೋಟಿ , ಮಂಗಲಾ ಗುಡಿಮಠ, ಗಂಗುಬಾಯಿ ಅಮ್ಮಲಜರಿ , ಸುನಂದಾ ಭಜಂತ್ರಿ ಹಾಗೂ ಜಿಲ್ಲಾ ಮಹಿಳಾ ಪದಾಧಿಕಾರಿಗಳು ತಾಲ್ಲೂಕಿನ ಎಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರು ಹಾಗೂ ಸದಸ್ಯರು, ಎಲ್ಲಾ ಬಿಜೆಪಿ ಮೋರ್ಚಾ ಅಧ್ಯಕ್ಷರು ಹಾಗೂ ಸದಸ್ಯರು ಕೆಡಿಪಿ ಸದಸ್ಯರು, ಕಾರ್ಯಕರ್ತರು ಅತೀ ಉತ್ಸಾಹದಿಂದ ಭಾಗವಹಿಸಿ ಕಾರ್ಯಕಾರಿಣಿ ಸಭೆ ಯಶಸ್ವಿಗೊಳಿಸಿದರು

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group