spot_img
spot_img

ವಿಶ್ವ ಕ್ಯಾನ್ಸರ್ ಮತ್ತು ಕುಷ್ಠರೋಗ ಜಾಗ್ರತಿ ಅಭಿಯಾನ ಕಾರ್ಯಕ್ರಮ

Must Read

- Advertisement -

ಸಿಂದಗಿ: ಕ್ಯಾನ್ಸರ್ ಹೇಗೆ ಬರುತ್ತದೆ, ಕ್ಯಾನ್ಸರ್ ಪ್ರಕಾರಗಳು ಮತ್ತು ತಡೆಗಟ್ಟುವ ಕುರಿತು ಎಲುಬು ಕ್ಯಾನ್ಸರ್ ಬಾಯಿ ಕ್ಯಾನ್ಸರ್ ರಕ್ತದ ಕ್ಯಾನ್ಸರ್ ಹಾಗೂ ಸ್ತನ್ ಕ್ಯಾನ್ಸರ್ ಹಾಗೂ ಇನ್ನಿತರ ಕ್ಯಾನ್ಸರ್ ಮತ್ತು ಕುಷ್ಠರೋಗವನ್ನು ಪತ್ತೆ ಹಚ್ಚುವ ಕುರಿತು ಡಾ|| ಜಿ.ಎಸ್.ಪತ್ತಾರ ಮಾಹಿತಿ ನೀಡಿದರು.

ತಾಲೂಕಿನ ದೇವಣಗಾಂವ ಗ್ರಾಮದ  ಪ್ರಗತಿಪರ ಶಿಕ್ಷಣ ಸಂಸ್ಥೆ ದೇವಣಗಾಂವ ದಲ್ಲಿ ಇಂದು ವಿಶ್ವ ಕ್ಯಾನ್ಸರ್  ಮತ್ತು ಕುಷ್ಠರೋಗ ಜಾಗ್ರತಿ ಅಭಿಯಾನ ಕಾರ್ಯಕ್ರಮದಲ್ಲಿ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಹಿತಿ ನೀಡಿದರು.

ಶಾಲಾ ಪ್ರಾಚಾರ್ಯ ಎಸ್..ಎಸ್.ಗಂಗನಹಳ್ಳಿ ಡಾ ವರುಣ ಪಾಟೀಲ, ಎನ್ ಸಿ ಡಿ ವೈದ್ಯಾಧಿಕಾರಿ ಶ್ರೀಮತಿ ಎಸ್.ಆಯ್.ಕಲಶೆಟ್ಟಿ, ಶ್ರೀಮತಿ ಭಾಗ್ಯಶ್ರೀ ಕೋರಿ, ಸಂತೋಷ ಕುಂಬಾರ ಹಾಗೂ ಆಶಾ ಕಾರ್ಯಕರ್ತೆಯರು ಶಾಲಾ ಶಿಕ್ಷಕರು ಭಾಗವಹಿಸಿದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group