spot_img
spot_img

ಮಸ್ಕತ್ ನಲ್ಲಿ ವಿಶ್ವ ಕನ್ನಡ ಸಮ್ಮೇಳನ

Must Read

- Advertisement -

ಮಸ್ಕತ್ ( ಓಮನ್)- ಸುಲ್ತಾನೇಟ್ ಆಫ್ ಓಮನ್ ದೇಶದ ರಾಜಧಾನಿ ಮಸ್ಕತ್ ನ ಅಲ್ ಫಲಾಝ್ ಸಭಾಂಗಣದಲ್ಲಿ ದಿ. ೧೮ ಹಾಗೂ ೧೯ ರಂದು ಇಲ್ಲಿನ ಕನ್ನಡ ಸಂಘದ ಸಹಯೋಗದೊಂದಿಗೆ ೧೬ ನೇಯ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ.

ಸಮ್ಮೇಳನದ ಅಧ್ಯಕ್ಷತೆಯನ್ನು ಖ್ಯಾತ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ ವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ, ನೀರಾವರಿ ಸಚಿವ ಗೋವಿಂದ ಕಾರಜೋಳ ಹಾಗೂ ಮಾಜಿ ಉಪ ಸಭಾಪತಿ ಆರತಿ ಕೃಷ್ಣ ಅವರು ಭಾಗವಹಿಸಲಿದ್ದಾರೆ.

- Advertisement -

ಹಾಗೆಯೇ ಖ್ಯಾತ ಚಲನಚಿತ್ರ ನಟ ಉಪೇಂದ್ರ ಸೇರಿದಂತೆ ಹಲವು ಕಲಾವಿದರು, ಹಾಸ್ಯ ಕಲಾವಿದರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -

More Articles Like This

- Advertisement -
close
error: Content is protected !!
Join WhatsApp Group