ಗುಬ್ಬಚ್ಚಿ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳ ವಿತರಣೆ

Must Read

ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಗುಬ್ಬಚ್ಚಿ ಸ್ಕೂಲ್) ನಲ್ಲಿ ಸಮಾಜ ಸೇವಕರು ಹಾಗೂ ಹಿರಿಯ ಇಂಜಿನಿಯರ್ ಕಾರ್ತಿಕ್ ನಾಯಕ್ ರವರ ಜನ್ಮದಿನದ ಹಿನ್ನಲೆಯಲ್ಲಿ ಶಾಲೆಯ ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಮುಖೋಪಾಧ್ಯಾಯರಾದ ಮೋಹನ್ ಕುಮಾರ್, ಹಿರಿಯ ಕನ್ನಡ ಉಪನ್ಯಾಸಕರಾದ ರಾಜೇಂದ್ರಪ್ರಸಾದ್, ಸಹ ಶಿಕ್ಷಕಿ, ಚಂಪಕ, ಇಂಜಿನಿಯರ್ ಕಾರ್ತಿಕ್ ನಾಯಕ್, ಕೀರ್ತಿ, ಜನಾರ್ಧನ್, ಕಿಶೋರ್, ಅಡಿಗೆ ಸಹಾಯಕಿ ರೇಖಾರವರು ಉಪಸ್ಥಿತರಿದ್ದರು.

Latest News

ಡಾ. ಕೋರೆ ಅವರಿಗೆ ಪದ್ಮಶ್ರೀ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಬೆಳಗಾವಿ - ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಬೆಳಗಾವಿಯವರೇ ಆದ ಡಾ.ಪ್ರಭಾಕರ ಕೋರೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಅಭಿನಂದನೀಯವಾದುದು...

More Articles Like This

error: Content is protected !!
Join WhatsApp Group