spot_img
spot_img

ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡ ಯುವಕರು

Must Read

spot_img
- Advertisement -

ಮೂಡಲಗಿ – ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ನಡೆಯುವ ಶ್ರೀ ಆಂಜನೇಯನ ಮಹಾಪೂಜೆಯಲ್ಲಿ ಪಾಲ್ಗೊಳ್ಳಲು ಮೂಡಲಗಿಯಿಂದ ಐವರು ಯುವ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ.

ಸುಮಾರು ಇನ್ನೂರೈವತ್ತು ಕಿ ಮೀ ದೂರವಿರುವ ಅಂಜನಾದ್ರಿಗೆ ಶಿವು ಕೊಪ್ಪದ, ಮುತ್ತು ಕರೆನ್ನವರ, ಗಂಗಪ್ಪಾ ಸನದಿ, ಶಿವಚಂದ್ರ ಪೂಜೇರಿ ಹಾಗೂ ಸಾಗರ ಗುಡದಾರ ಎಂಬ ಯುವಕರು ಬುಧವಾರದಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಇನ್ನೆರಡು ದಿನಗಳಲ್ಲಿ ಕಿಷ್ಕಿಂಧೆಯನ್ನು ತಲುಪಿ ಸುಮಾರು ೫೭೫ ಮೆಟ್ಟಿಲುಗಳ ಅಂಜನಾದ್ರಿ ಬೆಟ್ಟವನ್ನು ಏರಿ ಆಂಜನೇಯನಿಗೆ ಮಹಾಪೂಜೆ ಸಲ್ಲಿಸಿ ದಿ. ೧೪ ರಂದು ಈ ಯುವಕರು ಅಲ್ಲಿಂದ ನಿರ್ಗಮಿಸಲಿದ್ದಾರೆ.

- Advertisement -
- Advertisement -

Latest News

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ....
- Advertisement -

More Articles Like This

- Advertisement -
close
error: Content is protected !!
Join WhatsApp Group