ಯುವರತ್ನ ಪ್ರಶಸ್ತಿ, ಪಡೆದ ಶ್ರೀಮತಿ ಡಾ. ವೈಶಾಲಿ ಮಾನೆ

Must Read

ಬಾಗಲಕೋಟೆ : ಸಮಾಜದ ವಿವಿಧ ಕ್ಷೇತ್ರದ ಯುವ ಸಾಧಕರನ್ನು ಬೆಂಗಳೂರಿನ ಜೀ ಕನ್ನಡ ನ್ಯೂಸ್ ಚಾನೆಲ್ ವತಿಯಿಂದ ಯುವ ಸಾಧಕರನ್ನು ಗುರುತಿಸಿ ಕೊಡ ಮಾಡುವ ಯುವರತ್ನ ಅವಾರ್ಡ್ಸ್ 2025 ಪ್ರಶಸ್ತಿಯನ್ನು ವೈದ್ಯಕೀಯ ಕ್ಷೇತ್ರ, ಬಂಜೆತನ ಕ್ಷೇತ್ರದಲ್ಲಿ ಅವರ ಅತ್ಯದ್ಭುತ ಕೊಡುಗೆಯನ್ನು ಗುರುತಿಸಿ ಬಾಗಲಕೋಟೆ ಜಿಲ್ಲೆಯ ಖ್ಯಾತ ವೈದ್ಯರಾದ ಡಾ. ಶೇಖರ ಮಾನೆ ಅವರ ಧರ್ಮಪತ್ನಿಯಾದ ಡಾ. ವೈಶಾಲಿ ಮಾನೆ ಅವರಿಗೆ ದಿ. ೯ ರಂದು ನೀಡಲಾಯಿತು.

ಬೆಂಗಳೂರಿನ  ಪೂರಾಸಿಸನ್ಸ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಪ್ರಶಸ್ತಿ ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ಎಂಎಲ್ಸಿ ಸಿಟಿ ರವಿ ಚಿತ್ರನಟಿ ಸುಧಾರಾಣಿ ನಟ ಅಜಯ್ ರಾವ್ ಸಂಪಾದಕ ರವಿ ಎಸ್ ಉಪಸ್ಥಿತರಿದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group